ಟಿಕೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದಕರವೇ ರಾಜ್ಯ ಘಟಕದ ಅಧ್ಯಕ್ಷಪ್ರವೀಣ್ ಶೆಟ್ಟಿ, ‘ನಮ್ಮ ಕಾಡು, ನಾಡು–ನುಡಿ ಹಾಗೂ ಪ್ರಾಣಿ–ಪಕ್ಷಿಗಳ ಸಂರಕ್ಷಣೆ ಬಗೆಗಿನ ಸದಭಿರುಚಿಯ ಚಿತ್ರಗಳ ವೀಕ್ಷಣೆಯಿಂದ ಪರಿಸರ ಜಾಗೃತಿ ಹೆಚ್ಚಲಿದೆ. ‘ಗಂಧದ ಗುಡಿ’ ಚಿತ್ರವು ಇಡೀ ಮನುಕುಲಕ್ಕೆ ವಿಶ್ವಮಾನವ ಪರಿಕಲ್ಪನೆಯ ಸಂದೇಶವನ್ನು ಸಾರುತ್ತಿದೆ.ಇದು ಪ್ರತಿಯೊಬ್ಬರೂನೋಡಲೇಬೇಕಾದ ಉತ್ತಮ ಚಿತ್ರವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.