‘ಹಳೆಯ ಗಾಳಿಪಟದ ಯಾವ ಎಲಿಮೆಂಟ್ಗಳೂ ಇದರಲ್ಲಿಲ್ಲ’ ಎಂದು ಸ್ಪಷ್ಟನೆ ನೀಡುತ್ತಾ ‘ಗಾಳಿಪಟ 2’ ಹಾರಿಸಲು ಸಜ್ಜಾಗಿದ್ದರು ನಿರ್ದೇಶಕ ಯೋಗರಾಜ್ ಭಟ್. ಶರಣ್, ರಿಷಿ ಮತ್ತು ಪವನ್ ಕುಮಾರ್ ಕೈಗೆ ಗಾಳಿಪಟ ಹಾರಿಸುವ ಜವಾಬ್ದಾರಿಯನ್ನೂ ನೀಡಿದ್ದರು. ಆದರೆ, ಭಟ್ಟರ ಗಾಳಿಪಟ ಹಾರಿಸಲು ಮತ್ತೆ ನಟ ಗಣೇಶ್ ಮತ್ತು ದಿಗಂತ್ ಬರಲಿದ್ದಾರೆ ಎಂಬ ಹೊಸ ಸುದ್ದಿ ಹೊರಬಿದ್ದಿದೆ.