ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿಗಂತ್, ಪವನ್ಕುಮಾರ್, ಅನಂತನಾಗ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಸೇರಿದಂತೆ ಇತರ ಕಲಾವಿದರು ಇದರಲ್ಲಿ ನಟಿಸಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮತ್ತು ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಉಮಾ ಎಂ.ರಮೇಶ್ರೆಡ್ಡಿ ಈ ಸಿನಿಮಾ ನಿರ್ಮಿಸಿದ್ದಾರೆ ಎಂದರು.