ಕರಾವಳಿಯ ಬದುಕನ್ನು ಕಟ್ಟಿಕೊಡುವ ಚಿತ್ರದ ಭಾಗವನ್ನು ಉಡುಪಿಯ ಸುತ್ತಮುತ್ತಲಿನ ಪರಿಸರದಲ್ಲೂ, ನಗರ ಜೀವನದ ಘಟನಾವಳಿಗಳನ್ನು ಬೆಂಗಳೂರಿನಲ್ಲೂ ಚಿತ್ರೀಕರಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ತಾರಾಗಣದಲ್ಲಿ ದೃಶಾ ಕೊಡಗು, ಆರಾಧ್ಯಾ, ಪ್ರವರ್ಥ ರಾಜು ಮತ್ತಿತರರು ಇದ್ದಾರೆ.