<p><strong>ಬೆಂಗಳೂರು:</strong> ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.</p>.<p>ಮುಖ್ಯಮಂತ್ರಿಯವರನ್ನು ಉದ್ದೇಶಿಸಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿರುವ ಹೇಳಿಕೆಯನ್ನು ಮಾಧ್ಯಮ ಗೋಷ್ಠಿಯಲ್ಲಿ ಅವರು ಕಟುವಾಗಿ ಟೀಕಿಸಿದರು.</p>.<p>ತಾಯಿತನದ ಬೆಲೆ ಗೊತ್ತಿಲ್ಲ ಪ್ರಭಾಕರ ಭಟ್ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು.</p>.<p>ಬ್ರಾಹ್ಮಣರು ಮೊದಲು ದನದ ಮಾಂಸವನ್ನು ಬಳಸಿ ಯಜ್ಞ– ಯಾಗಗಳನ್ನು ಮಾಡುತ್ತಿದ್ದರು. ಈಗ ಗೋಮಾಂಸ ಭಕ್ಷಣೆಯನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.</p>.<p>ಮುಖ್ಯಮಂತ್ರಿಯವರನ್ನು ಉದ್ದೇಶಿಸಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿರುವ ಹೇಳಿಕೆಯನ್ನು ಮಾಧ್ಯಮ ಗೋಷ್ಠಿಯಲ್ಲಿ ಅವರು ಕಟುವಾಗಿ ಟೀಕಿಸಿದರು.</p>.<p>ತಾಯಿತನದ ಬೆಲೆ ಗೊತ್ತಿಲ್ಲ ಪ್ರಭಾಕರ ಭಟ್ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು.</p>.<p>ಬ್ರಾಹ್ಮಣರು ಮೊದಲು ದನದ ಮಾಂಸವನ್ನು ಬಳಸಿ ಯಜ್ಞ– ಯಾಗಗಳನ್ನು ಮಾಡುತ್ತಿದ್ದರು. ಈಗ ಗೋಮಾಂಸ ಭಕ್ಷಣೆಯನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>