ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರ್‌ಎಸ್‌ಎಸ್‌ನವರಿಗೆ ಬುದ್ಧಿ ಭ್ರಮಣೆ’

Last Updated 26 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿಯವರನ್ನು ಉದ್ದೇಶಿಸಿ ಕಲ್ಲಡ್ಕ ಪ್ರಭಾಕರ ಭಟ್‌ ನೀಡಿರುವ ಹೇಳಿಕೆಯನ್ನು ಮಾಧ್ಯಮ ಗೋಷ್ಠಿಯಲ್ಲಿ ಅವರು ಕಟುವಾಗಿ ಟೀಕಿಸಿದರು.

ತಾಯಿತನದ ಬೆಲೆ ಗೊತ್ತಿಲ್ಲ ಪ್ರಭಾಕರ ಭಟ್‌ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು.

ಬ್ರಾಹ್ಮಣರು ಮೊದಲು ದನದ ಮಾಂಸವನ್ನು ಬಳಸಿ ಯಜ್ಞ– ಯಾಗಗಳನ್ನು ಮಾಡುತ್ತಿದ್ದರು. ಈಗ ಗೋಮಾಂಸ ಭಕ್ಷಣೆಯನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT