ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

‘ಬಾನದಾರಿಯಲ್ಲಿ’ ತೆಂಗಿನಮರದ ಕಥೆ!

Published : 7 ಸೆಪ್ಟೆಂಬರ್ 2023, 23:30 IST
Last Updated : 7 ಸೆಪ್ಟೆಂಬರ್ 2023, 23:30 IST
ಫಾಲೋ ಮಾಡಿ
Comments
ಪ್ರೀತಂ ಗುಬ್ಬಿ ನಿರ್ದೇಶನದಲ್ಲಿ ಗಣೇಶ್‌, ರುಕ್ಮಿಣಿ ವಸಂತ್‌, ರೀಷ್ಮಾ ನಾಣಯ್ಯ ಮುಖ್ಯಭೂಮಿಕೆಯಲ್ಲಿರುವ ‘ಬಾನದಾರಿಯಲ್ಲಿ’ ಸೆ.28ರಂದು ತೆರೆಗೆ ಬರುತ್ತಿದೆ. ಶ್ರೀವಾರಿ ಸಂಸ್ಥೆ ನಿರ್ಮಾಣದ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ, ಅಭಿಲಾಶ್‌ ಛಾಯಾಗ್ರಹಣವಿದೆ. ಇದೊಂದು ಪ್ರೇಯಸಿ ಕಳೆದುಕೊಂಡವನ ಕಥೆ ಎಂಬುದನ್ನು ಟ್ರೇಲರ್‌ ಹೇಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT