ಸುಮಂತ್ ಶೈಲೇಂದ್ರ ಈ ಚಿತ್ರದ ನಾಯಕಿ. ಭಾವನಾ ಮೆನನ್, ಕವಿತಾ ಗೌಡ, ರೂಪೇಶ್ ಶೆಟ್ಟಿ, ಅಚ್ಯುತ್ ಕುಮಾರ್, ಶೋಭರಾಜ್, ವಿ. ಮನೋಹರ್, ಪವನ್, ವಿಜಯ್ ಚೆಂಡೂರ್ ತಾರಾಗಣದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ. ಸಿ. ರವಿಚಂದ್ರನ್ ಸಂಕಲನ ನಿರ್ವಹಿಸಿದ್ದಾರೆ. ಹಿತನ್ ಹಾಸನ್ ಸಂಗೀತ ಸಂಯೋಜಿಸಿದ್ದಾರೆ. ದೇವ್ ರಂಗಭೂಮಿ ಸಂಭಾಷಣೆ ಬರೆದಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ.