ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೋಯಲ್, ‘ನಾಟು ನಾಟು’ ಗೀತೆರಚನೆಕಾರ ನಮ್ಮ ರಾಜ್ಯಸಭಾ ಸಹೋದ್ಯೋಗಿ(ವಿಜಯೇಂದ್ರ ಪ್ರಸಾದ್ ಅವರ ಬಗ್ಗೆ) ಎಂದು ಹೇಳಿದರು. ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ, ಗೌರವ ಮತ್ತು ಘನತೆಯನ್ನು ತಂದುಕೊಟ್ಟ ಆ ಹೆಸರುಗಳನ್ನು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಗೆ ನಾಮಕರಣ ಮಾಡಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದರು.