ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ನಿರ್ದೇಶಕ ಇಳಯರಾಜಗೆ 'ಹರಿವರಾಸನಂ' ಪ್ರಶಸ್ತಿ

Last Updated 28 ಡಿಸೆಂಬರ್ 2019, 19:50 IST
ಅಕ್ಷರ ಗಾತ್ರ

ತಿರುವನಂತಪುರ: ಈ ವರ್ಷದ ಹರಿವರಾಸನಂ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಇಳಯರಾಜ ಆಯ್ಕೆಯಾಗಿದ್ದಾರೆ ಎಂದು ಕೇರಳ ಪ್ರವಾಸೋದ್ಯಮ ಸಚಿವ ಕಡಗಂಪಳ್ಳಿ ಸುರೇಂದ್ರನ್‌ ತಿಳಿಸಿದ್ದಾರೆ.

ಕೇರಳ ಸರ್ಕಾರ ನೀಡುವ ಈ ಪ್ರಶಸ್ತಿಯು ₹ 1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಮುಂದಿನ ತಿಂಗಳು ಶಬರಿಮಲೆ ಸನ್ನಿಧಾನದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT