‘ಯುವತಿಯ ಅಪಹರಣದ ಸುತ್ತ ನಡೆಯುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಿಸಿದ್ದೇವೆ. ಚಿತ್ರದಲ್ಲಿ ನಾಯಕನೇ ಕಿಡ್ನಾಪರ್ ಆಗಿದ್ದು, ಧನ್ಯಾ ರಾಮ್ಕುಮಾರ್ ಒಬ್ಬ ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಿವರ್ಸ್ ಸ್ಕ್ರೀನ್ ಪ್ಲೇ ಮೂಲಕ ಕಥೆ ಹೇಳಲು ಪ್ರಯತ್ನಿಸಿದ್ದೇನೆ’ ಎನ್ನುತ್ತಾರೆ ಪುನೀತ್.