ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಡಾ.ಕಿರಣ್ ಸಂಗೀತ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ವಿನೋದ್, ಗಣೇಶ್ ಸಾಹಸ ನಿರ್ದೇಶನ, ಚಿನ್ನಿಪ್ರಕಾಶ್, ಶಂಕರ್, ಧನುಕುಮಾರ್ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ.ಕೆರೆ ಕಲಾ ನಿರ್ದೇಶನವಿದೆ. ತಾರಾಬಳಗದಲ್ಲಿ ಉಪೇಂದ್ರ, ರಚಿತಾರಾಂ, ಸೋನು ಗೌಡ, ಬ್ರಹ್ಮಾನಂದಂ, ಜೈಜಗದೀಶ್, ಹೊನ್ನವಳ್ಳಿ ಕೃಷ್ಣ ಇದ್ದಾರೆ.