ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೆಲುಗಿನ ಬಾಹುಬಲಿ ಮತ್ತು ಪುಷ್ಪ ಸಿನಿಮಾಗಳ ಬಗ್ಗೆ ಹೊಗಳಿಕೆಯ ಮಾತುಗಳನ್ನು ಹೇಳಿದ್ದರು. ಇದಕ್ಕೆ ಟ್ವೀಟ್ ಮಾಡಿರುವ ಅವರು ‘ ಪ್ರಧಾನಿ ಮೋದಿ ಹೊಗಳಿದ ವಿಚಾರಕ್ಕೆ ಸಂತಸ ಪಡುವ ಅಗತ್ಯವಿಲ್ಲ. ಅವರು ‘ಬಾಹುಬಲಿ’ ಹಾಗೂ ‘ಪುಷ್ಪ’ ಚಿತ್ರಗಳ ಬಗ್ಗೆ ಮಾತ್ರ ಮಾತನಾಡಿದ್ದಾರೆ. ನಾವು ಪ್ರತಿ ವರ್ಷ ಮಾಡುವ ಇತರ 150 ಚಿತ್ರಗಳ ಬಗ್ಗೆ ಅವರು ಮಾತನಾಡಿಲ್ಲ. ರಾಜಮೌಳಿ ಹಾಗೂ ಅಲ್ಲು ಅರ್ಜುನ್ ಕನ್ನಡಿಗರಾಗಿದ್ದರೆ ಮೋದಿ ಚಂದನವನವನ್ನು ಹೊಗಳುತ್ತಿದ್ದರು’ ಎಂದಿದ್ದಾರೆ.