‘ಬಂಜಾರ ಭಾಷೆ ಮಾತನಾಡುವ ಜನ ಕರ್ನಾಟಕ ಸೇರಿದಂತೆ, ದೇಶದ ವಿವಿಧೆಡೆ ವಾಸವಾಗಿದ್ದಾರೆ. ಈಗ ವಿದೇಶದಲ್ಲೂ ನೆಲೆಸಿದ್ದಾರೆ. ನಮ್ಮ ಜನಾಂಗದ ಶಕ್ತಿಯಾಗಿರುವ ಸಂತ ಸೇವಾಲಾಲ್ ಅವರ ಕೃಪೆಯಿಂದ ಇದೇ ಮೊದಲ ಬಾರಿಗೆ ಈ ಚಿತ್ರವನ್ನು ಭಾರತದ ವಿವಿಧ ಕಡೆ ಬಿಡುಗಡೆ ಮಾಡುತ್ತಿದ್ದೇವೆ’ ಎಂದರು ನಿರ್ಮಾಪಕ ಸೀತಾರಾಂ ಬಡಾವತ್.