ಬಿಜೆಪಿಗೆ ಯಾವುದೇ ಮಾನ ಮರ್ಯಾದೆ ಇಲ್ಲ: ಸಿಎಂ
ಐದು ವರ್ಷದಲ್ಲಿ ಒಂದು ಲಕ್ಷ ಕೋಟಿಗೂ ಅಧಿಕ ಲೂಟಿ ಮಾಡಿದ್ದ ಜನಾರ್ದನ ರೆಡ್ಡಿ, ಶ್ರೀರಾಮುಲು, ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಎಲ್ಲರೂ ಈಗ ಒಂದಾಗಿದ್ದಾರೆ. ಬಿಜೆಪಿಯವರಿಗೆ ಯಾವುದೇ ಮಾನ, ಮರ್ಯಾದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.