ಚಿತ್ರದ ನಿರ್ಮಾಪಕ ಡಾ.ನಿರಂತರ್ ಗಣೇಶ್ ಮತ್ತು ಚಿತ್ರದ ನಾಯಕ ಜಯರಾಮ್ ಕಾರ್ತಿಕ್ (ಜೆಕೆ) ಮತ್ತು ನಟ ವಿವೇಕ್ ಈ ವಾಹನವನ್ನು ಭಾನುವಾರ ಬ್ಯಾಟರಾಯನಪುರ ವ್ಯಾಪ್ತಿಗೆ ನೀಡಿದ್ದಾರೆ. ಅದರ ಜತೆಗೆ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್ಗಳನ್ನೂ ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಆರ್ಎಸ್ಎಸ್ ಪ್ರಾದೇಶಿಕ ಪ್ರಧಾನ ಕಾರ್ಯದರ್ಶಿ ಎನ್. ತಿಪ್ಪೇಸ್ವಾಮಿ, ಆರೋಗ್ಯ ಭಾರತಿ ಜಂಟಿ ಕಾರ್ಯದರ್ಶಿ ಗಂಗಾಧರನ್ ಚಾಲನೆ ನೀಡಿದ್ದಾರೆ.