‘ಶ್ರೇಷ್ಠ ಮನುಜನ್ಮ. ಅದು ನಶ್ವರ ಸತ್ಯ. ಆದರೂ, ಆ ನಶ್ವರ ದೇಹ ನಶಿಸುವ ಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ, ಹಾದರದ ಹಿಂದೆ ಬರಿ ಸಿನಿಮಾ ಅಲ್ಲಾ ಸಮಾಜವೇ ಆಕರ್ಷಿತ ಆಗುತ್ತಿದೆ. ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ ಅವರ ಹೆಜ್ಜೆ ತಪ್ಪುದಾರಿ ತುಳಿಯದು. ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆ ಹಾದರದ ದಾಸರು! ಉಪ್ಪು ತಿಂದವ ನೀರು ಕುಡಿಯುವ’ ಎಂದು ಟ್ವೀಟ್ ಮಾಡಿದ್ದಾರೆ.