ಇದೇ ವಿಷಯವಾಗಿ ನಟ ಸೂರ್ಯ ಅವರಿಗೆ ಬೆದರಿಕೆ ಹಾಕಿದ್ದ ಮಯಿಲಾದುತ್ತರೈ ಜಿಲ್ಲೆಯ ಪಟ್ಟಾಳ್ ಮಕ್ಕಳ್ಕಚ್ಚಿ(ಪಿಎಂಕೆ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಸೀತಾಮಲ್ಲಿ ಪಳನಿಸ್ವಾಮಿ ಅವರ ಮೇಲೆ ಐಪಿಸಿ ಸೆಕ್ಷನ್ 153ಎ, 188, 269, 505 ಹಾಗೂ 506 ರ ಅಡಿ ಪ್ರಕರಣ ದಾಖಲಾಗಿದೆ. ವಕೀಲರೊಬ್ಬರು ನೀಡಿದ್ದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಅವರನ್ನು ಪೊಲೀಸರು ಇನ್ನೂ ಬಂದಿಸಿಲ್ಲ ಎಂಬುದು ತಿಳಿದು ಬಂದಿದೆ.