ಎಂ.ಟಿ.ಬಿ. ನಾಗರಾಜ್ ಅರ್ಪಿಸುವ ಶ್ರೀಸಿದ್ದೇಶ್ವರ ಎಂಟರ್ಪ್ರೈಸಸ್ ಲಾಂಛನದಡಿ ಆರ್. ಚಂದ್ರು ಅವರೇ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ. ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣವಿದೆ. ರಾಜು ಸುಂದರಂ, ಗಣೇಶ್ ಆಚಾರ್ಯ, ಶೇಖರ್ ಅವರ ನೃತ್ಯ ನಿರ್ದೇಶನವಿದೆ. ರವಿವರ್ಮ, ವಿಜಯ್, ವಿಕ್ರಂ ಮೋರ್ ಸಾಹಸ ಸಂಯೋಜಿಸಿದ್ದಾರೆ.