‘ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಕಳಕಳಿ ಇರುವ ಸಿನಿಮಾ ಮಾಡುತ್ತಿದ್ದೇವೆ. ಅದಕ್ಕೆ ಈ ಶೀರ್ಷಿಕೆ ಬೇಕು’ ಎಂದು ಅವರು ಮಂಡಳಿಯನ್ನು ಬುಧವಾರ ಕೋರಿದ್ದಾರೆ. ‘ಇದರಲ್ಲಿ ಮೂರು ಕಥೆಗಳು ಇರಲಿವೆ. ಯಾವುದೇ ವ್ಯಕ್ತಿಯನ್ನು ಕೇಂದ್ರೀಕರಿಸಿಕೊಂಡು ಸಿನಿಮಾ ಮಾಡುತ್ತಿಲ್ಲ’ ಎಂದು ಅಮೃತೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.