ಸಂದೇಶ್ ಪ್ರತಿಕ್ರಿಯಿಸಿ, ‘ದರ್ಶನ್ ಮತ್ತು ಇಂದ್ರಜಿತ್ ಈ ವಿಚಾರವನ್ನು ಇಲ್ಲಿಗೆ ಬಿಟ್ಟರೆ ನನಗೂ ಒಳ್ಳೆಯದು, ಅವರಿಗೂ ಒಳ್ಳೆಯದು. ವಿವಾದ
ದಿಂದ ಕಾರ್ಮಿಕರು ಕೆಲಸಕ್ಕೆ ಬರುವುದಿಲ್ಲ ಎನ್ನುತ್ತಿದ್ದಾರೆ. ಲಸಿಕೆ ತೆಗೆದುಕೊಂಡ ಕಾರ್ಮಿಕರು ಸಿಗುತ್ತಿಲ್ಲ. ಕಾಲು, ಕೈ ಹಿಡಿದು ಕೆಲಸಕ್ಕೆ ಕರೆದುಕೊಂಡು ಬಂದಿದ್ದೇನೆ’ ಎಂದು ಹೇಳಿದರು.