<p><strong>ಮೈಸೂರು:</strong> ನಗರದ ಗಣಪತಿ ಸಚ್ಚಿದಾನಂದ ಆಶ್ರಮದ ‘ಶುಕವನ’ದಗಿಳಿಯೊಂದನ್ನು, ಚಿತ್ರನಟ ದರ್ಶನ್ ಕೊಡುಗೆಯಾಗಿ ಪಡೆದಿದ್ದಾರೆ.</p>.<p>ಸೋಮವಾರ ಆಶ್ರಮಕ್ಕೆ ಭೇಟಿ ನೀಡಿದ್ದ ದರ್ಶನ್, ಸ್ವಾಮೀಜಿಯ ದರ್ಶನ ಪಡೆದು, ಕೆಲ ಹೊತ್ತು ಮಾತುಕತೆ ನಡೆಸಿದರು. ನಂತರ ಶುಕವನವನ್ನೂ ವೀಕ್ಷಿಸಿದರು.</p>.<p>ಈ ಸಂದರ್ಭದಲ್ಲಿ ಅವರಿಗೆ ರೆಡ್ ಹೆಡೆಡ್ ಅಮೆಜಾನ್ ಗಿಳಿಯೊಂದು ಇಷ್ಟವಾಗಿದ್ದು, ಅದನ್ನು ತಮಗೆ ನೀಡುವಂತೆ ಸ್ವಾಮೀಜಿಯನ್ನು ಕೋರಿದ್ದಾರೆ. ದರ್ಶನ್ ಅಪೇಕ್ಷೆಗೆ ಸ್ಪಂದಿಸಿದ ಸ್ವಾಮೀಜಿ, ಗಿಳಿಯೊಂದನ್ನು ಕೊಡುಗೆಯಾಗಿ ನೀಡಿ ಆಶೀರ್ವದಿಸಿದರು ಎಂದು ಮಠದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ಗಣಪತಿ ಸಚ್ಚಿದಾನಂದ ಆಶ್ರಮದ ‘ಶುಕವನ’ದಗಿಳಿಯೊಂದನ್ನು, ಚಿತ್ರನಟ ದರ್ಶನ್ ಕೊಡುಗೆಯಾಗಿ ಪಡೆದಿದ್ದಾರೆ.</p>.<p>ಸೋಮವಾರ ಆಶ್ರಮಕ್ಕೆ ಭೇಟಿ ನೀಡಿದ್ದ ದರ್ಶನ್, ಸ್ವಾಮೀಜಿಯ ದರ್ಶನ ಪಡೆದು, ಕೆಲ ಹೊತ್ತು ಮಾತುಕತೆ ನಡೆಸಿದರು. ನಂತರ ಶುಕವನವನ್ನೂ ವೀಕ್ಷಿಸಿದರು.</p>.<p>ಈ ಸಂದರ್ಭದಲ್ಲಿ ಅವರಿಗೆ ರೆಡ್ ಹೆಡೆಡ್ ಅಮೆಜಾನ್ ಗಿಳಿಯೊಂದು ಇಷ್ಟವಾಗಿದ್ದು, ಅದನ್ನು ತಮಗೆ ನೀಡುವಂತೆ ಸ್ವಾಮೀಜಿಯನ್ನು ಕೋರಿದ್ದಾರೆ. ದರ್ಶನ್ ಅಪೇಕ್ಷೆಗೆ ಸ್ಪಂದಿಸಿದ ಸ್ವಾಮೀಜಿ, ಗಿಳಿಯೊಂದನ್ನು ಕೊಡುಗೆಯಾಗಿ ನೀಡಿ ಆಶೀರ್ವದಿಸಿದರು ಎಂದು ಮಠದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>