ಹಳೆಯ ಸಿನಿಮಾದ ಯಾವುದೇ ದೃಶ್ಯಾವಳಿಗಳನ್ನು ಬಳಸದೇ, ಹೊಸ ಕಥೆ ಮಾಡಿಕೊಂಡು ಮತ್ತೆ ಹೊಸದಾಗಿ ಚಿತ್ರೀಕರಣ ನಡೆಸಲು ಚಿತ್ರತಂಡ ನಿರ್ಧರಿಸಿತ್ತು. ಈ ಸಿನಿಮಾದಲ್ಲಿ ವಿನಯ್ ಅವರು ಹೊಸ ಲುಕ್ನಲ್ಲಿ ಪ್ರೇಕ್ಷಕರ ಎದುರಿಗೆ ಬರಲಿದ್ದು, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.