ಈ ಚಿತ್ರದಲ್ಲಿ ಬಾಹುಬಲಿಯ ‘ಕಟ್ಟಪ್ಪ’ ಖ್ಯಾತಿಯ ಸತ್ಯರಾಜ್, ಸುನಿಲ್ ನಟಿಸುತ್ತಿದ್ದಾರೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣ ಮತ್ತು ಅನಿಲ್ ಕ್ರಿಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಈಶ್ವರ್ ಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಬಾಲಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ಅನಿಲ್ ಕ್ರಿಷ್ ಅವರ ಸಂಕಲನ, ಸತ್ಯ ಪೊನ್ಮಾರ್ ಛಾಯಾಗ್ರಹಣವಿದೆ.