‘ಶೀಘ್ರವೇ, ರೀರೆಕಾರ್ಡಿಂಗ್ ಪ್ರಕ್ರಿಯೆ ಆರಂಭವಾಗಲಿವೆ. ಕೊರೊನಾ ಭೀತಿಯ ಪರಿಣಾಮ ಚಿತ್ರಮಂದಿರಗಳು ಸ್ಥಗಿತಗೊಂಡಿವೆ. ಪ್ರಸ್ತುತ ರಾಜ್ಯ ಸರ್ಕಾರ ಹಂತ ಹಂತವಾಗಿ ಲಾಕ್ಡೌನ್ ತೆರವಿಗೆ ಮುಂದಾಗಿದೆ. ಆಗಸ್ಟ್ ವೇಳೆಗೆ ಸಂಪೂರ್ಣವಾಗಿ ತೆರವುಗೊಂಡರೆ ಅದೇ ತಿಂಗಳಿನಲ್ಲಿಯೇ ಜನರ ಮುಂದೆ ಬರಲು ಚಿತ್ರತಂಡ ನಿರ್ಧರಿಸಿದೆ’ ಎಂದು ನಿರ್ಮಾಪಕ ಪ್ರಶಾಂತ್ ತಿಳಿಸಿದ್ದಾರೆ.