ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರ ನಿರ್ಮಾಪಕ ಸಿ.ಜಯರಾಂ ನಿಧನ

Last Updated 9 ಸೆಪ್ಟೆಂಬರ್ 2021, 5:22 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ಜಯರಾಂ ಅವರು ಗುರುವಾರ ನಸುಕಿನಲ್ಲಿ ನಿಧನರಾದರು.

‘ಪಾವನ‌ ಗಂಗ’, ‘ಗಲಾಟೆ ಸಂಸಾರ’, ‘ಆಟೋರಾಜ’, ‘ನಾ ನಿನ್ನ ಬಿಡಲಾರೆ’ ಮುಂತಾದ ಸೂಪರ್ ಹಿಟ್ ಚಿತ್ರಗಳನ್ನು ಸಿ.ಜಯರಾಂ ಅವರು ನಿರ್ಮಿಸಿದ್ದರು. ಅವರ ಪುತ್ರ ಮಿಲನ ಪ್ರಕಾಶ್ ಅವರು ಚಿತ್ರ ನಿರ್ದೇಶಕರು.

ಜಯರಾಂ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT