<p><strong>ಪಣಜಿ:</strong> ಒಟಿಟಿಯಲ್ಲಿ ಅವಕಾಶ ಪಡೆಯಲು ಕನ್ನಡ ಸಿನಿಮಾಗಳು ಎದುರು ನೋಡುತ್ತಿವೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು.</p><p>ಇಲ್ಲಿ ನಡೆಯುತ್ತಿರುವ ಭಾರತೀಯ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ನಲ್ಲಿ (IFFI) ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ಡಿಎಫ್ಸಿ ಫಿಲಂ ಬಜಾರ್ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಕನ್ನಡದ ಸಿನಿಮಾಗಳು ಆದಾಯ ಗಳಿಸುತ್ತಿವೆ ಎಂದರು.</p>.ಕಾಂತಾರ-2 ಮುಹೂರ್ತ: ಕಾಂತಾರದ ಮುನ್ನುಡಿ ಹೇಳಲು ಹೊರಟಿರುವೆ ಎಂದ ನಟ ರಿಷಬ್ ಶೆಟ್ಟಿ.ಕದಂಬರ ಕಾಲದ ‘ಕಾಂತಾರ’ ಮೊದಲ ಅಧ್ಯಾಯ: ಏನು ವಿಶೇಷ?.<p>ಕೋವಿಡ್ –19 ಸಾಂಕ್ರಾಮಿಕದ ಬಳಿಕ ಒಟಿಟಿ ವೇದಿಕೆಗಳಿಂದಾಗಿ ಮಾರುಕಟ್ಟೆ ಬಿತ್ತು. ಕನ್ನಡದ ಒಂದು ವಾಣಿಜ್ಯ ಸಿನಿಮಾದಿಂದ ನಷ್ಟವಾಗಿದ್ದರಿಂದ ಒಟಿಟಿಗಳು ಕನ್ನಡ ಸಿನಿಮಾವನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದರು.</p><p>ಒಟಿಟಿಗಳು ಕನ್ನಡ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ. ಒಂದು ಸಿನಿಮಾದಿಂದಾಗಿ, ಇಡೀ ಕನ್ನಡ ಸಿನಿಮಾಗೆ ಮಾರುಕಟ್ಟೆ ಇಲ್ಲ, ಚಂದಾದಾರರು ಇಲ್ಲ ಎನ್ನುವುದು ಸರಿಯಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಒಟಿಟಿಯಲ್ಲಿ ಅವಕಾಶ ಪಡೆಯಲು ಕನ್ನಡ ಸಿನಿಮಾಗಳು ಎದುರು ನೋಡುತ್ತಿವೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು.</p><p>ಇಲ್ಲಿ ನಡೆಯುತ್ತಿರುವ ಭಾರತೀಯ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ನಲ್ಲಿ (IFFI) ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ಡಿಎಫ್ಸಿ ಫಿಲಂ ಬಜಾರ್ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಕನ್ನಡದ ಸಿನಿಮಾಗಳು ಆದಾಯ ಗಳಿಸುತ್ತಿವೆ ಎಂದರು.</p>.ಕಾಂತಾರ-2 ಮುಹೂರ್ತ: ಕಾಂತಾರದ ಮುನ್ನುಡಿ ಹೇಳಲು ಹೊರಟಿರುವೆ ಎಂದ ನಟ ರಿಷಬ್ ಶೆಟ್ಟಿ.ಕದಂಬರ ಕಾಲದ ‘ಕಾಂತಾರ’ ಮೊದಲ ಅಧ್ಯಾಯ: ಏನು ವಿಶೇಷ?.<p>ಕೋವಿಡ್ –19 ಸಾಂಕ್ರಾಮಿಕದ ಬಳಿಕ ಒಟಿಟಿ ವೇದಿಕೆಗಳಿಂದಾಗಿ ಮಾರುಕಟ್ಟೆ ಬಿತ್ತು. ಕನ್ನಡದ ಒಂದು ವಾಣಿಜ್ಯ ಸಿನಿಮಾದಿಂದ ನಷ್ಟವಾಗಿದ್ದರಿಂದ ಒಟಿಟಿಗಳು ಕನ್ನಡ ಸಿನಿಮಾವನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದರು.</p><p>ಒಟಿಟಿಗಳು ಕನ್ನಡ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ. ಒಂದು ಸಿನಿಮಾದಿಂದಾಗಿ, ಇಡೀ ಕನ್ನಡ ಸಿನಿಮಾಗೆ ಮಾರುಕಟ್ಟೆ ಇಲ್ಲ, ಚಂದಾದಾರರು ಇಲ್ಲ ಎನ್ನುವುದು ಸರಿಯಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>