ಗಾಂಧಿ ಮತ್ತು ಶಾಂತಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ವರದೇಶ ಹಿರೇಗಂಗೆ ಅವರು ವೈದೇಹಿ ಅವರು ಎರಡು ಕವನಗಳನ್ನು ವಾಚಿಸಿದರು. ಸಂಸ್ಕೃತಿ ಮತ್ತು ಪ್ರಕೃತಿ ಶಿಕ್ಷಣ ಪಾತ್ರ ಮಹತ್ವದ್ದು ಎಂದು ಅವರು ಹೇಳಿದರು. ಮಣಿಕಾಲ ಶಿಕ್ಷಣ ಅಕಾಡೆಮಿಯ ಕಾರ್ಯದರ್ಶಿ ಡಾ. ಎಚ್. ಶಾಂತಾರಾಮ್, ಟಿಎಂಎ ಪೈ ಪಾಲಿಟೆಕ್ನಿಕ್ನ ಪ್ರಾಂಶುಪಾಲ ಪ್ರೊ. ಟಿ. ರಂಗಪೈ, ಮಣಿಪಾಲದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಲಕ್ಷ್ಮೀ ಇದ್ದರು.