ನಿರ್ಮಾಪಕ ರಾಮು ಅವರಿಗೆ ಮರೋಣತ್ತರ ಪ್ರಶಸ್ತಿ ನೀಡಲಾಗಿದ್ದು, ಅವರ ಪತ್ನಿ ಮಾಲಾಶ್ರೀ ಪ್ರಶಸ್ತಿ ಸ್ವೀಕರಿಸಿದರು. ಹಿರಿಯ ನಟ ಸುಂದರರಾಜ್, ಹಿರಿಯ ನಟಿ ದುಬೈ ಜಯಲಕ್ಷ್ಮಿ, ಸಂಗೀತ ನಿರ್ದೇಶಕ ಜೋಕೋಸ್ಟ, ನಿರ್ದೇಶಕಿ ಸಿಂಧೂ ಶ್ರೀನಿವಾಸಮೂರ್ತಿ, ಹಿರಿಯ ಪತ್ರಕರ್ತ ಬಿ.ಎನ್. ಸುಬ್ರಹ್ಮಣ್ಯ, ಬಿ.ಎಸ್.ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರು ವಿವಿಧ ವಿಭಾಗಗಳಲ್ಲಿನ ಪ್ರಶಸ್ತಿಗೆ ಭಾಜನರಾದರು.