ಮಂಗಳವಾರ, 4 ನವೆಂಬರ್ 2025
×
ADVERTISEMENT
ADVERTISEMENT

PHOTOS: ಚಂದನವನದ ತಾರೆಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Published : 4 ನವೆಂಬರ್ 2025, 12:44 IST
Last Updated : 4 ನವೆಂಬರ್ 2025, 12:44 IST
ಫಾಲೋ ಮಾಡಿ
Comments
ನಟ ಪ್ರಕಾಶ್ ರಾಜ್ ಹಾಗೂ ನಟಿ ವಿಜಯಲಕ್ಷ್ಮಿ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ನಟ ಪ್ರಕಾಶ್ ರಾಜ್ ಹಾಗೂ ನಟಿ ವಿಜಯಲಕ್ಷ್ಮಿ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಮ್

ADVERTISEMENT
ನಟಿ, ನಿರ್ಮಾಪಕಿ ಹಾಗೂ ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ, ನಿರ್ಮಾಪಕಿ ಹಾಗೂ ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. 

ಚಿತ್ರ: ಇನ್‌ಸ್ಟಾಗ್ರಾಮ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ನಟಿ ವಿಜಯಲಕ್ಷ್ಮಿ ಸಿಂಗ್ ಅವರು ಕಾಣಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ನಟಿ ವಿಜಯಲಕ್ಷ್ಮಿ ಸಿಂಗ್ ಅವರು ಕಾಣಿಸಿಕೊಂಡಿದ್ದಾರೆ. 

ಚಿತ್ರ: ಇನ್‌ಸ್ಟಾಗ್ರಾಮ್

ನಟಿ ಮೇಘನಾ ರಾಜ್ ಅವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ನಟಿ ಮೇಘನಾ ರಾಜ್ ಅವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. 

ಚಿತ್ರ: ಇನ್‌ಸ್ಟಾಗ್ರಾಮ್

ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಸ್ವೀಕರಿಸಿದ ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆಗೆ ನಟಿ ಮೇಘನಾ ರಾಜ್‌ ಅವರು ಕಾಣಿಸಿಕೊಂಡಿದ್ದಾರೆ

ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಸ್ವೀಕರಿಸಿದ ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆಗೆ ನಟಿ ಮೇಘನಾ ರಾಜ್‌ ಅವರು ಕಾಣಿಸಿಕೊಂಡಿದ್ದಾರೆ

ಚಿತ್ರ: ಇನ್‌ಸ್ಟಾಗ್ರಾಮ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT