ಮೂರು ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿ ಪೂಜೆ ಮಾಡುತ್ತಿದ್ದಾಗ ಶಿವರಾಂಕುಸಿದುಬಿದ್ದಿದ್ದರು. ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೂ,ಮಿದುಳು ಸಂಕುಚಿತಗೊಂಡಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಶಸ್ತ್ರಚಿಕಿತ್ಸೆ ಅಸಾಧ್ಯ ಎಂದಿದ್ದಾರೆ. ಹೀಗಾಗಿ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿದಿದೆ ಎಂದು ಅವರ ವೈದ್ಯ, ಕುಟುಂಬದ ಆತ್ಮೀಯರಾದ ಡಾ.ಮೋಹನ್ ಹೇಳಿದ್ದಾರೆ.