ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಉಮೇಶ್ ಬಣಕಾರ್, ವಿತರಕ ವಲಯದಿಂದ ನಾಗರಾಜ್ ಬಿ.ಎಲ್.(ನಾಗಣ್ಣ) ಮತ್ತು ಪ್ರದರ್ಶಕ ವಲಯದಿಂದ ವೆಂಕಟರಮಣ(ಬಾಜ್ಜಿ) ಆಯ್ಕೆಯಾದರು. ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಸುರೇಶ್ ಎನ್.ಎಂ., ವಿತರಕ ವಲಯದಿಂದ ಗಣೇಶ್ ಎ. ಮತ್ತು ಪ್ರದರ್ಶಕ ವಲಯದಿಂದ ನರಸಿಂಹಲು ಎಂ. ಚುನಾಯಿತರಾದರು. ಖಜಾಂಚಿಯಾಗಿ ವೆಂಕಟೇಶ್ ಕೆ.ವಿ. ಆಯ್ಕೆಯಾದರು.