ಚೇತನ್ ದುರ್ಗಾ, ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಷನ್ ಪಿಕ್ಚರ್ ಬ್ಯಾನರ್ ಅಡಿ ಮಂಜು ವಿ. ರಾಜ್, ವೀಣಾ ವಿ. ರಾಜ್, ಮಂಜುನಾಥ್ ಡಿ.ಎಸ್. ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಬಿ.ಜಿ.ಎಂ ಮಾಡಿದ್ದು, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.