‘ನೈಸ್ ಹಗರಣದ ವಿರುದ್ಧ ರಾಜ್ಯದಲ್ಲಿ ಅನೇಕ ಹೋರಾಟಗಳು ನಡೆದಿವೆ. ಜಯಚಂದ್ರನ್ ಅಧ್ಯಕ್ಷತೆಯ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿಯನ್ನೂ ಕೊಟ್ಟಿದೆ. ಇದೆಲ್ಲ ಗೊತ್ತಿದ್ದೂ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಖೇಣಿ ಅವರನ್ನು ಕಾಂಗ್ರೆಸ್ಗೆ ಬರಮಾಡಿಕೊಂಡಿರುವುದು ಭ್ರಷ್ಟಾಚಾರಕ್ಕೆ ಬೆಂಬಲಕೊಟ್ಟಿರುವ ಜೀವಂತ ಸಾಕ್ಷಿಯಾಗಿದೆ’ ಎಂದು ಆರೋಪಿಸಿದರು