ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಕುಳಾಯಿ ಮಾಧವ ಭಂಡಾರಿ, ಕೆ.ಕೆ ಪೇಜಾವರ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಚಿತ್ರ ನಿರ್ಮಾಪಕಿ ಆಶಿಕಾ ಸುವರ್ಣ, ಸಹ ನಿರ್ಮಾಪಕ ಕಿರಣ್ ಶೆಟ್ಟಿ, ಭೋಜರಾಜ ವಾಮಂಜೂರು, ನಿರ್ದೇಶಕ ಪ್ರಧಾನ್ ಎಂ.ಪಿ., ನಟಿ ಆರಾಧ್ಯ ಶೆಟ್ಟಿ, ನವೀನ್ ಚಂದ್ರ ಪೂಜಾರಿ, ಕ್ಯಾಟ್ಕ ಅಧ್ಯಕ್ಷ ಮೋಹನ್ ಕೊಪ್ಪಲ, ನಟರಾದ ವಿನೀತ್ ಕುಮಾರ್, ಪೃಥ್ವಿ ಅಂಬರ್, ಐಸಿರಿ, ಚಿತ್ರ ಹಂಚಿಕೆದಾರ ಸಚಿನ್ ಎ ಎಸ್ ಉಪ್ಪಿನಂಗಡಿ, ಕಾರ್ಯಕಾರಿ ನಿರ್ಮಾಪಕ ಕಿಶೋರ್, ಕೀರ್ತನ್ ಭಂಡಾರಿ, ಸೃಜನ್ ಪೇಜಾವರ ಇದ್ದರು. ಮನೋಜ್ ಕಾರ್ಯಕ್ರಮ ನಿರೂಪಿಸಿದರು.