ಇದಕ್ಕೆ ಬಂಡವಾಳ ಹೂಡಿರುವುದು ಉಮಾಪತಿ ಶ್ರೀನಿವಾಸ್ ಗೌಡ. ಚಿತ್ರದ ನಾಲ್ಕು ಹಾಡುಗಳಿಗೆ ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ. ಚೇತನ್ ಕುಮಾರ್, ರವಿ ಬಸ್ರೂರ್, ಕಿನ್ನಾಲ್ ರಾಜ್ ಸಾಹಿತ್ಯ ರಚಿಸಿದ್ದಾರೆ. ನವೀನ್ಕುಮಾರ್ ಅವರ ಛಾಯಾಗ್ರಹಣವಿದೆ. ರಂಗಾಯಣ ರಘು, ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ ತಾರಾಗಣದಲ್ಲಿದ್ದಾರೆ.