<p><strong>ಬೆಂಗಳೂರು:</strong> ಸುಧೀರ್ ಅತ್ತಾವರ್ನಿರ್ದೇಶನದ ಚಿತ್ರ ‘ಮಡಿ’ ಚಿತ್ರವು ರಾಜಸ್ಥಾನ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.</p>.<p>ವಿದ್ಯಾಧರ ಶೆಟ್ಟಿ ಮತ್ತು ಸೂರಜ್ ಚಾರ್ಲ್ಸ್ ಅವರು ಸಕ್ಸಸ್ ಫಿಲ್ಮ್ಸ್ ಮತ್ತು ಸೂರಜ್ ವಿಷುವಲ್ಸ್ ಲಾಂಛನದ ಅಡಿ ಈ ಚಿತ್ರ ನಿರ್ಮಿಸಿದ್ದಾರೆ.</p>.<p>ಮಡಿ– ಮಲಿನ ಮನಸ್ಸುಗಳ ಕ್ರೌರ್ಯ ಅಡಿಬರಹವೂ ಚಿತ್ರಕ್ಕಿದೆ. ಜೈಪುರದಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಮಡಿ ಪ್ರದರ್ಶನಗೊಳ್ಳಲಿದೆ.</p>.<p>ಬಿ.ಎಸ್.ಶಾಸ್ತ್ರಿ ಚಿತ್ರದ ಛಾಯಾಗ್ರಾಹಕರು, ವಿದ್ಯಾಧರ ಶೆಟ್ಟಿ ಅವರೇ ಸಂಕಲನ ಮಾಡಿದ್ದಾರೆ. ಆಕಾಶ್ ಪೋತುಲ, ಸ್ನೇಹಲ್ ಶಿಖರೆ ಅವರ ಸಂಗೀತವಿದೆ. ಮಾರ್ಚ್ 20ರಿಂದ 24ರವರೆಗೆ ಈ ಚಿತ್ರೋತ್ಸವ ನಡೆಯಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುಧೀರ್ ಅತ್ತಾವರ್ನಿರ್ದೇಶನದ ಚಿತ್ರ ‘ಮಡಿ’ ಚಿತ್ರವು ರಾಜಸ್ಥಾನ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.</p>.<p>ವಿದ್ಯಾಧರ ಶೆಟ್ಟಿ ಮತ್ತು ಸೂರಜ್ ಚಾರ್ಲ್ಸ್ ಅವರು ಸಕ್ಸಸ್ ಫಿಲ್ಮ್ಸ್ ಮತ್ತು ಸೂರಜ್ ವಿಷುವಲ್ಸ್ ಲಾಂಛನದ ಅಡಿ ಈ ಚಿತ್ರ ನಿರ್ಮಿಸಿದ್ದಾರೆ.</p>.<p>ಮಡಿ– ಮಲಿನ ಮನಸ್ಸುಗಳ ಕ್ರೌರ್ಯ ಅಡಿಬರಹವೂ ಚಿತ್ರಕ್ಕಿದೆ. ಜೈಪುರದಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಮಡಿ ಪ್ರದರ್ಶನಗೊಳ್ಳಲಿದೆ.</p>.<p>ಬಿ.ಎಸ್.ಶಾಸ್ತ್ರಿ ಚಿತ್ರದ ಛಾಯಾಗ್ರಾಹಕರು, ವಿದ್ಯಾಧರ ಶೆಟ್ಟಿ ಅವರೇ ಸಂಕಲನ ಮಾಡಿದ್ದಾರೆ. ಆಕಾಶ್ ಪೋತುಲ, ಸ್ನೇಹಲ್ ಶಿಖರೆ ಅವರ ಸಂಗೀತವಿದೆ. ಮಾರ್ಚ್ 20ರಿಂದ 24ರವರೆಗೆ ಈ ಚಿತ್ರೋತ್ಸವ ನಡೆಯಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>