‘ಕೋವಿಡ್ 19 ಸಂದರ್ಭದಲ್ಲಿ ನಡೆದ ಸತ್ಯ ಘಟನೆಗಳನ್ನು ಆಧರಿಸಿದ ಚಿತ್ರ. ಸೆನ್ಸಾರ್ ಮುಗಿದಿದ್ದು ಏಪ್ರಿಲ್ನಲ್ಲಿ ಚಿತ್ರ ತೆರೆಗೆ ಬರಲಿದೆ. ಶಕ್ತಿಗಾಗಿ ಮಾಲಾಶ್ರೀ, ಯುಕ್ತಿಗಾಗಿ ರಂಜನಿ ರಾಘವನ್ ಕೂಡ ವೈದ್ಯೆಯಾಗಿ ನಟನೆ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಸಾಧು ಕೋಕಿಲ ಮೊದಲಾದವರು ಚಿತ್ರದಲ್ಲಿದ್ದಾರೆ’ ಎಂದರು ನಿರ್ದೇಶಕರು.