ಮುಂಬೈ: ಆ್ಯಂಬುಲೆನ್ಸ್ ಸಿಗದೆ ಗರ್ಭಿಣಿಯನ್ನು ಬೈಕ್ನಲ್ಲಿ ಕರೆದೊಯ್ದದ್ದು, ಹೆಗಲ ಮೇಲೆ ಶವ ಹೊತ್ತು ಸಾಗಿದ, ಅನಾರೋಗ್ಯ ಪೀಡಿತ ಪತಿಯನ್ನುಎತ್ತಿನಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ಘಟನೆಗಳು ಮಾಸುವ ಮುನ್ನವೇ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ನಟಿ ಹಾಗೂ ಆಕೆಯ ಮಗು ಮೃತಪಟ್ಟಘಟನೆಹಿಂಗೊಲಿ ಜಿಲ್ಲೆಯಲ್ಲಿ ನಡೆದಿದೆ.