ಚಿತ್ರದ ತಾರಾಗಣದಲ್ಲಿ ರಾಜೇಶ್ ನಟರಂಗ, ಸಪ್ತಾ ಪಾವೂರ್, ಬಿ.ಎಸ್ ಯಡಿಯೂರಪ್ಪ, ಡಾ.ಕೆ.ಸುಧಾಕರ್, ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲನಟಿ ಬೇಬಿ ಶ್ರೀ ಇದ್ದಾರೆ. ಪ್ರದ್ಯೋತನ ಅವರ ಸಂಗೀತ ನಿರ್ದೇಶನ, ರವೀಂದ್ರನಾಥ್ ಹಾಗೂ ಮೋಹನ್.ಎಲ್ ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನ ಚಿತ್ರಕ್ಕಿದೆ.