ಮುಖ್ಯಮಂತ್ರಿಯಾಗಿ ಸಿದ್ಲಿಂಗು ಶ್ರೀಧರ್, ಶಿಕ್ಷಕರಾಗಿ ಅಪ್ಪಣ್ಣ, ರಘುಪಾಂಡೇಶ್ವರ್, ಅಧಿಕಾರಿಯಾಗಿ ಯತಿರಾಜ್, ಶಾಸಕನಾಗಿ ಡ್ಯಾನಿಕುಟ್ಟಪ್ಪ, ವಕೀಲೆಯಾಗಿ ಲಕ್ಷೀಸಿದ್ದಯ್ಯಅಭಿನಯಿಸಿದ್ದಾರೆ. ಸಾಹಿತ್ಯ ಮತ್ತು ಸಂಗೀತ ಸಾಯಿಸರ್ವೇಶ್ ಅವರದ್ದು. ‘ಕನ್ನಡ ಬೆಳಸೋರ್ ಬೇಡ ಬಳಸೋರ್ ಬೇಕು’ ಎಂಬ ಅಡಿಬರಹದ ಈ ಚಿತ್ರವು ಸೆಪ್ಟಂಬರ್ನಲ್ಲಿ ತೆರೆಕಾಣಲಿದೆ.