ನಾಯಕ ನಟನಾಗಿ ಗುರುನಂದನ್ ಹಾಗೂ ನಾಯಕಿಯ ಪಾತ್ರದಲ್ಲಿ ಅರ್ಚನಾ ಜಯಕೃಷ್ಣ ಜಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ರವಿಶಂಕರ್ ಗೌಡ, ಜೈಜಗದೀಶ್, ವಿಜಯಲಕ್ಷೀ ಸಿಂಗ್ ಮುಂತಾದವರು ತಾರಾಗಣದಲ್ಲಿದ್ದಾರೆ. ಸಿನಿಮಾ ಮಾರ್ಚ್ 22 ರಂದು ತೆರೆಗೆ ಬರಲಿದೆ ಎಂದು ನಿರ್ಮಾಪಕ ಕೊಲ್ಲಾ ಪ್ರವೀಣ್ ಮಾಹಿತಿ ನೀಡಿದರು.