ಇದು ಬಹುತಾರಾಗಣದ ಚಿತ್ರವಾಗಿದ್ದು, ದರ್ಶನ್ (ದುರ್ಯೋಧನ), ಅಂಬರೀಷ್ (ಭೀಷ್ಮ), ಅರ್ಜುನ್ ಸರ್ಜಾ (ಕರ್ಣ), ರವಿಚಂದ್ರನ್ (ಕೃಷ್ಣ), ಶಶಿಕುಮಾರ್ (ಧರ್ಮರಾಯ), ಡ್ಯಾನಿಶ್ ಅಖ್ತರ್ (ಭೀಮ), ಸೋನು ಸೂದ್ (ಅರ್ಜುನ), ಯಶಸ್ ಸೂರ್ಯ (ನಕುಲ), ಚಂದನ್ (ಸಹದೇವ), ನಿಖಿಲ್ ಕುಮಾರಸ್ವಾಮಿ (ಅಭಿಮನ್ಯು), ರವಿಶಂಕರ್ (ಶಕುನಿ), ಭಾರತಿ (ಕುಂತಿ), ಸ್ನೇಹಾ (ದ್ರೌಪದಿ), ರಾಕ್ಲೈನ್ ವೆಂಕಟೇಶ್ (ಶಲ್ಯ), ರಮೇಶ್ ಭಟ್ (ವಿದುರ), ಶ್ರೀನಿವಾಸ ಮೂರ್ತಿ (ದ್ರೋಣಾಚಾರ್ಯ), ಶ್ರೀನಾಥ್ (ಧೃತರಾಷ್ಟ್ರ), ರವಿಚೇತನ್ (ದುಶ್ಯಾಸನ), ಅವಿನಾಶ್ (ಗಂಧರ್ವರಾಜ), ಪವಿತ್ರಾ ಲೋಕೇಶ್ (ಸುಭದ್ರಾ) ಹರಿಪ್ರಿಯಾ ನಟಿಸಿದ್ದಾರೆ.