‘ನನ್ನ ಚಿತ್ರವನ್ನು ಕಾನೂನುಬಾಹಿರವಾಗಿ ಮತ್ತು ನನ್ನ ಒಪ್ಪಿಗೆಯಿಲ್ಲದೆ ‘40% ಸರ್ಕಾರ’ ಅಭಿಯಾನಕ್ಕಾಗಿ ಬಳಸುತ್ತಿರುವುದನ್ನು ಕಂಡು ನಾನು ದಿಗ್ಭ್ರಮೆಗೊಂಡಿದ್ದೇನೆ. ಕಾಂಗ್ರೆಸ್ನ ಈ ಅಭಿಯಾನಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಐಎನ್ಸಿ ಕರ್ನಾಟಕ ದಯವಿಟ್ಟು ಈ ಬಗ್ಗೆ ಗಮನಹರಿಸಬೇಕು’ ಎಂದು ಆಗ್ರಹಿಸಿದ್ದಾರೆ.