ವಿನಯ್ ಬಾಲಾಜಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಅರ್ಜುನ್ರಾಮು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಮನ್ವರ್ಷಿ, ವಿನಯ್ ಬಾಲಾಜಿ ಸಂಭಾಷಣೆ ಬರೆದಿದ್ದಾರೆ. ಮನೋಹರ ಜೋಷಿ ಛಾಯಾಗ್ರಹಣವಿದೆ. ಈ ಚಿತ್ರದ ಹಾಡುಗಳನ್ನು ಕವಿರಾಜ್, ಬಹದ್ದೂರ್ ಚೇತನ್, ಕಿರಣ್ ಕಾವೇರಪ್ಪ ಬರೆದಿದ್ದಾರೆ. ಕಿಶೋರ್, ಪ್ರಿಯಾಮಣಿ, ಮಯೂರಿ, ಅರ್ಜುನ್ ಯೋಗಿ, ನಿರಂಜನ್ ದೇಶಪಾಂಡೆ, ಗಿರಿಜಾ ಲೋಕೇಶ್, ವೈಷ್ಣವಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.⇒v