ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಕುಡಿಯಾದ ನಿಖಿಲ್ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾರ ಪುತ್ರ. ರಾಜಕೀಯದ ಜತೆಗೆ ನಟನೆ ಯಲ್ಲೂ ಒಲವು ಹೊಂದಿರುವ ಅವರು ‘ಜಾಗ್ವಾರ್’ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿ ದ್ದರು. ನಂತರ ‘ಸೀತಾರಾಮ ಕಲ್ಯಾಣ’ ಹಾಗೂ ’ಕುರುಕ್ಷೇತ್ರ’ಗಳಲ್ಲಿ ನಟಿಸಿ ಸೈ ಎನಿಸಿ ಕೊಂಡಿದ್ದಾರೆ. ರೇವತಿ, ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ಅವರ ಸಂಬಂಧಿ ಮಂಜು ಅವರ ಪುತ್ರಿ. ಎಂಸಿಎ ಪದವೀಧರೆ. ಸದ್ಯ ಬೆಂಗಳೂರಿನಲ್ಲೇ ವಾಸವಿದ್ದಾರೆ.