ನಟರಾದ ಪುನೀತ್ ರಾಜ್ಕುಮಾರ್, ಯಶ್, ನಿರ್ಮಾಪಕ ವಿಜಯ್ ಕಿರಗಂದೂರು ಚಿತ್ರಕ್ಕೆ ಶುಭ ಕೋರಿದರು. ನಿರ್ದೇಶಕ ಕ್ರಿಷ್ ಅವರ ಅನುಪಸ್ಥಿತಿ ಎದ್ದುಕಾಣುತ್ತಿತ್ತು. ವಿ.ಎಸ್. ಗಂಗಾಶೇಖರ್ ಅವರ ಛಾಯಾಗ್ರಣವಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ನಂದಮೂರಿ ಬಾಲಕೃಷ್ಣ, ಸಾಯಿ ಕೊರ್ರಪಾಟಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.