ದರ್ಶನ್ ಹೇಳಿಕೆ ವಿರುದ್ಧ ಸಮರ ಸಾರಿರುವ ಒಕ್ಕಲಿಗ ಸಮುದಾಯ ಬೆಂಗಳೂರಿನ ಚಂದ್ರಾಲೇಔಟ್ ಹಾಗೂ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಿಸಿದೆ, ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರಿಂದ ದೂರು ದಾಖಲಾಗಿದ್ದು. ನಟ ದರ್ಶನ್ ಪ್ರಭಾವಿ ಸಮುದಾಯದ ನಾಯಕನ ವಿರುದ್ಧ ಮಾತನಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.