ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರವು ತೆರೆಗೆಬರಲಿದ್ದು, ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತ, ರಿಯಲ್ ಸತೀಶ್ ಸಾಹಸ, ಡಾ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ವಿ. ಮುರಳಿ ನೃತ್ಯ ನಿರ್ದೇಶನವಿದೆ. ನಿರ್ದೇಶಕ ಎಸ್.ನಾರಾಯಣ್,ತೆಲುಗು ಖಳನಟ ದೇವ್ಗಿಲ್ ಸೇರಿದಂತೆ ದೀಪಿಕಾ ಆರಾಧ್ಯ, ಪೃಥ್ವಿರಾಜ್, ಎಸ್. ನಾರಾಯಣ್, ಸಾಧು ಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ , ಶಿಲ್ಪಾ, ರವಿ ರಾಮ್ ಕುಮಾರ್ ತಾರಾ ಬಳಗದಲ್ಲಿದ್ದಾರೆ.