ಈ ಚಿತ್ರಕ್ಕೆ ಶಿವಸೀನ ಅವರ ಛಾಯಾಗ್ರಹಣ, ವೀರ್ ಸಮರ್ಥ್ ಸಂಗೀತವಿದೆ. ವಿಜಯ್ ಭರಮಸಾಗರ ಸಾಹಿತ್ಯ ಬರೆದಿದ್ದಾರೆ. ನಿರಂಜನ್ ಒಡೆಯರ್, ಅದಿತಿ ಪ್ರಭುದೇವ, ಯಜ್ಞಾ ಶೆಟ್ಟಿ, ಲಿಖಿತ್ಸೂರ್ಯ, ದೀಪಕ್ರಾಜ್ ಶೆಟ್ಟಿ, ಶ್ರೀನಿವಾಸ್ ಪ್ರಭು, ಗೋವಿಂದೇಗೌಡ, ವಿಜಯಲಕ್ಷ್ಮಿ, ಅರವಿಂದೇಗೌಡ, ಶ್ರೀಜಾ, ಅರವಿಂದ್ ಮೂರ್ತಿ ಟಿ.ಎಸ್, ಭರತ್ ತಾರಾಗಣದಲ್ಲಿದ್ದಾರೆ.